ದೀಕ್ಷಾ ಸಮಾರಂಭ 2011-12

Featured image
Leaf
Leaf

ದಿನಾಂಕ ೧೦-೦೬-೨೦೧೧ನೇ ಶುಕ್ರವಾರ ಹೊಸದಾಗಿ ಸೇರಿದ ವಿದ್ಯಾರ್ಥಿಗಳಿಗೆ, ಗಣಪತಿ  ಹೋಮ ಮಾಡಿ ಆರತಿ ಬೆಳಗುವುದರೊಂದಿಗೆ  ದೀಕ್ಷಾರಂಭವನ್ನು   ಆಚರಿಸಲಾಯಿತು. ಸಭಾಧ್ಯಕ್ಷರಾಗಿ  ಆಗಮಿಸಿದ ಶ್ರೀ ನಾರಾಯಣ ಆಚಾರ್, ಮರುವOತಿಲ, ನಿವೃತ್ತ  ಶಿಕ್ಷಕರು,  ಇವರು ಒಂದನೆಯ ತರಗತಿಯ  ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ಒದಗಿಸಿದರು .ನಿವೃತ್ತ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀ ಕೆ. ಕಿಟ್ಟಣ್ಣ ರೈ ಅವನಿ, ಪೆರಾಬೆ ಮುಖ್ಯ ಅತಿಥಿಗಳಾಗಿದ್ದರು. ಆಡಳಿತ ಮಂಡಳಿಯ ಸದಸ್ಯರು, ಪಾಲಕ ವರ್ಗದವರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ  ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ