ದೀಕ್ಷಾ ಸಮಾರಂಭ 2011-12

Featured image
Leaf
Leaf

ದಿನಾಂಕ ೧೦-೦೬-೨೦೧೧ನೇ ಶುಕ್ರವಾರ ಹೊಸದಾಗಿ ಸೇರಿದ ವಿದ್ಯಾರ್ಥಿಗಳಿಗೆ, ಗಣಪತಿ  ಹೋಮ ಮಾಡಿ ಆರತಿ ಬೆಳಗುವುದರೊಂದಿಗೆ  ದೀಕ್ಷಾರಂಭವನ್ನು   ಆಚರಿಸಲಾಯಿತು. ಸಭಾಧ್ಯಕ್ಷರಾಗಿ  ಆಗಮಿಸಿದ ಶ್ರೀ ನಾರಾಯಣ ಆಚಾರ್, ಮರುವOತಿಲ, ನಿವೃತ್ತ  ಶಿಕ್ಷಕರು,  ಇವರು ಒಂದನೆಯ ತರಗತಿಯ  ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ಒದಗಿಸಿದರು .ನಿವೃತ್ತ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀ ಕೆ. ಕಿಟ್ಟಣ್ಣ ರೈ ಅವನಿ, ಪೆರಾಬೆ ಮುಖ್ಯ ಅತಿಥಿಗಳಾಗಿದ್ದರು. ಆಡಳಿತ ಮಂಡಳಿಯ ಸದಸ್ಯರು, ಪಾಲಕ ವರ್ಗದವರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ  ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

Events
03/07/2025

ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

News
03/07/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

News
02/07/2025

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ