ದೀಕ್ಷಾ ಸಮಾರಂಭ 2011-12

Featured image
Leaf
Leaf

ದಿನಾಂಕ ೧೦-೦೬-೨೦೧೧ನೇ ಶುಕ್ರವಾರ ಹೊಸದಾಗಿ ಸೇರಿದ ವಿದ್ಯಾರ್ಥಿಗಳಿಗೆ, ಗಣಪತಿ  ಹೋಮ ಮಾಡಿ ಆರತಿ ಬೆಳಗುವುದರೊಂದಿಗೆ  ದೀಕ್ಷಾರಂಭವನ್ನು   ಆಚರಿಸಲಾಯಿತು. ಸಭಾಧ್ಯಕ್ಷರಾಗಿ  ಆಗಮಿಸಿದ ಶ್ರೀ ನಾರಾಯಣ ಆಚಾರ್, ಮರುವOತಿಲ, ನಿವೃತ್ತ  ಶಿಕ್ಷಕರು,  ಇವರು ಒಂದನೆಯ ತರಗತಿಯ  ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ಒದಗಿಸಿದರು .ನಿವೃತ್ತ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀ ಕೆ. ಕಿಟ್ಟಣ್ಣ ರೈ ಅವನಿ, ಪೆರಾಬೆ ಮುಖ್ಯ ಅತಿಥಿಗಳಾಗಿದ್ದರು. ಆಡಳಿತ ಮಂಡಳಿಯ ಸದಸ್ಯರು, ಪಾಲಕ ವರ್ಗದವರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ  ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”

News
06/03/2026

ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ