ದೀಕ್ಷಾ ಸಮಾರಂಭ 2011-12

Featured image
Leaf
Leaf

ದಿನಾಂಕ ೧೦-೦೬-೨೦೧೧ನೇ ಶುಕ್ರವಾರ ಹೊಸದಾಗಿ ಸೇರಿದ ವಿದ್ಯಾರ್ಥಿಗಳಿಗೆ, ಗಣಪತಿ  ಹೋಮ ಮಾಡಿ ಆರತಿ ಬೆಳಗುವುದರೊಂದಿಗೆ  ದೀಕ್ಷಾರಂಭವನ್ನು   ಆಚರಿಸಲಾಯಿತು. ಸಭಾಧ್ಯಕ್ಷರಾಗಿ  ಆಗಮಿಸಿದ ಶ್ರೀ ನಾರಾಯಣ ಆಚಾರ್, ಮರುವOತಿಲ, ನಿವೃತ್ತ  ಶಿಕ್ಷಕರು,  ಇವರು ಒಂದನೆಯ ತರಗತಿಯ  ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ಒದಗಿಸಿದರು .ನಿವೃತ್ತ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀ ಕೆ. ಕಿಟ್ಟಣ್ಣ ರೈ ಅವನಿ, ಪೆರಾಬೆ ಮುಖ್ಯ ಅತಿಥಿಗಳಾಗಿದ್ದರು. ಆಡಳಿತ ಮಂಡಳಿಯ ಸದಸ್ಯರು, ಪಾಲಕ ವರ್ಗದವರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ  ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News
18/08/2026

80 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ- ಧ್ವಜಾರೋಹಣ

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ