ಕೇಶವ ಕೃಪಾ ಕಟ್ಟಡ ಉದ್ಘಾಟನೆ

Leaf
Leaf

ಉಪ್ಪಿನಂಗಡಿ : ಶ್ರೀ ಮಾಧವ ಶಿಶು ಮಂದಿರ ವೇದಶಂಕರ ನಗರ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಶಿಶು ಮಂದಿರದ ಬಳಿ ನಿರ್ಮಿಸಲಾದ  ಕೇಶವ ಕೃಪಾ ಕಟ್ಟಡವನ್ನು ಆರ್ ಎಸ್ ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ| ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸುತ್ತಿರುವುದು.


ಚಿತ್ರದಲ್ಲಿ ಶಿಶು ಮಂದಿರ ಸಮಿತಿಯ ಗೌರವಾಧ್ಯಕ್ಷ ಯು ರಾಮ , ಅಧ್ಯಕ್ಷ ಮನೋಜ್ ಶೆಟ್ಟಿ, ಮಾತಾಜಿ  ರಮ್ಯಾ ಶಿರಸಿ ರವರನ್ನು ಕಾಣಬಹುದು.

Leave a Reply

Your email address will not be published. Required fields are marked *

Related News

News and Events
24/03/2025

ವಿವೇಕಾನಂದ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ

Uncategorized
24/03/2025

ವಿವೇಕಾನಂದ ಕಾಲೇಜಿನಲ್ಲಿ ‘ಸಪ್ತಪರ್ಣೋತ್ಸವ’ ವಿದ್ಯಾರ್ಥಿ ಸಂಘದ ದಿನಾಚರಣೆ

Events
24/03/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಭಾರತ್ ಭೋದ್ ಮಾಲ ಕಾರ್ಯಕ್ರಮ