ಮಾಂಗಲ್ಯ ನಿಧಿ ಧನ ಸಹಾಯ

Leaf
Leaf

ಉಪ್ಪಿನಂಗಡಿ : ಶ್ರೀ ಮಾಧವ ಶಿಶು ಮಂದಿರ ವೇದಶಂಕರ ನಗರ ಉಪ್ಪಿನಂಗಡಿ ಇದರ ವತಿಯಿಂದ ಬಡ ಕುಟುಂಬದ ಹೆಣ್ಣು ಮಕ್ಕಳ ಮದುವೆಗೆಂದು ನೀಡಲಾಗುವ ಮಾಂಗಲ್ಯ ನಿಧಿ ಧನ ಸಹಾಯವನ್ನು ಉಪ್ಪಿನಂಗಡಿಯ ದಿವಂಗತ ನಾರಾಯಣ ಟೈಲರ್ ರವರ ಮಗಳ ಮದುವೆಗೆಂದು ಮದುಮಗಳ ತಾಯಿ ಶ್ರೀಮತಿ ಕೃಷ್ಣಮ್ಮ ರವರಿಗೆ ವಿತರಿಸುತ್ತಿರುವುದು

ಚಿತ್ರದಲ್ಲಿ ಉದ್ಯಮಿ ಹಾಗೂ ನಿವೃತ್ತ ಸೇನಾನಿ ಕೆ ಸುರೇಶ್ ಮತ್ತು ಶಿಶು ಮಂದಿರ ಸಮಿತಿಯ ಗೌರವಾಧ್ಯಕ್ಷ ಯು ರಾಮ, ಅಧ್ಯಕ್ಷ ಮನೋಜ್ ಶೆಟ್ಟಿ ರವರನ್ನು ಕಾಣಬಹುದು.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್