ಮಾತೃ ಸಂಗಮ

Featured image
Leaf
Leaf

ಉಪ್ಪಿನಂಗಡಿ :ಇಲ್ಲಿನ ಶ್ರೀಮಾಧವ ಶಿಶು ಮಂದಿರ ಮತ್ತು ಮಾತೃ ಮಂಡಳಿಯ ಆಶ್ರಯದಲ್ಲಿ ನಡೆದ ಮಾ 3ರ ಆದಿತ್ಯವಾರದಂದು ನಡೆದ ಗಂಗಾ ಪೂಜೆ ಹಾಗೂ ಮಾತೃ ಸಂಗಮ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಾತೃ ಮಂಡಳಿ ಸದಸ್ಯರು, ಭರತ ನಾಟ್ಯದಲ್ಲಿ ಮಿಂಚಿದ ಬಾಲಗೋಕುಲ ಮಕ್ಕಳು, ಹಾಗೂ ಶಿಶು ಮಂದಿರದ ಪುಟಾಣಿಗಳ ನರ್ತನ ಗಮನ ಸೆಳೆಯಿತು.

Leave a Reply

Your email address will not be published. Required fields are marked *

Related News

Events
03/07/2025

ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

News
03/07/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

News
02/07/2025

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ