ಮಾತೃ ಸಂಗಮ

Featured image
Leaf
Leaf

ಉಪ್ಪಿನಂಗಡಿ :ಇಲ್ಲಿನ ಶ್ರೀಮಾಧವ ಶಿಶು ಮಂದಿರ ಮತ್ತು ಮಾತೃ ಮಂಡಳಿಯ ಆಶ್ರಯದಲ್ಲಿ ನಡೆದ ಮಾ 3ರ ಆದಿತ್ಯವಾರದಂದು ನಡೆದ ಗಂಗಾ ಪೂಜೆ ಹಾಗೂ ಮಾತೃ ಸಂಗಮ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಾತೃ ಮಂಡಳಿ ಸದಸ್ಯರು, ಭರತ ನಾಟ್ಯದಲ್ಲಿ ಮಿಂಚಿದ ಬಾಲಗೋಕುಲ ಮಕ್ಕಳು, ಹಾಗೂ ಶಿಶು ಮಂದಿರದ ಪುಟಾಣಿಗಳ ನರ್ತನ ಗಮನ ಸೆಳೆಯಿತು.

Leave a Reply

Your email address will not be published. Required fields are marked *

Related News

News and Events
24/03/2025

ವಿವೇಕಾನಂದ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ

Uncategorized
24/03/2025

ವಿವೇಕಾನಂದ ಕಾಲೇಜಿನಲ್ಲಿ ‘ಸಪ್ತಪರ್ಣೋತ್ಸವ’ ವಿದ್ಯಾರ್ಥಿ ಸಂಘದ ದಿನಾಚರಣೆ

Events
24/03/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಭಾರತ್ ಭೋದ್ ಮಾಲ ಕಾರ್ಯಕ್ರಮ