ಮಾತೃ ಸಂಗಮ

Featured image
Leaf
Leaf

ಉಪ್ಪಿನಂಗಡಿ :ಇಲ್ಲಿನ ಶ್ರೀಮಾಧವ ಶಿಶು ಮಂದಿರ ಮತ್ತು ಮಾತೃ ಮಂಡಳಿಯ ಆಶ್ರಯದಲ್ಲಿ ನಡೆದ ಮಾ 3ರ ಆದಿತ್ಯವಾರದಂದು ನಡೆದ ಗಂಗಾ ಪೂಜೆ ಹಾಗೂ ಮಾತೃ ಸಂಗಮ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಾತೃ ಮಂಡಳಿ ಸದಸ್ಯರು, ಭರತ ನಾಟ್ಯದಲ್ಲಿ ಮಿಂಚಿದ ಬಾಲಗೋಕುಲ ಮಕ್ಕಳು, ಹಾಗೂ ಶಿಶು ಮಂದಿರದ ಪುಟಾಣಿಗಳ ನರ್ತನ ಗಮನ ಸೆಳೆಯಿತು.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್