ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ

Leaf
Leaf

ಉಪ್ಪಿನಂಗಡಿ : ದಿನಾಂಕ ೯/೮/೨೦೧೨ ರಂದು ಶ್ರೀ ಮಾಧವ ಶಿಶು ಮಂದಿರದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿ ಪಂ ಸದಸ್ಯ ಕೇಶವ ಗೌಡ ಬಜತ್ತೂರು, ಅಧ್ಯಕ್ಷತೆ ವಹಿಸಿದ್ದ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಚಂದ್ರ ಮಣಿಯಾಣಿ ಶ್ರೀ ಕೃಷ್ಣನ ಜೀವನಾದರ್ಶವನ್ನು ವಿವರಿಸಿದರು.

ಶ್ರೀ ಕೃಷ್ಣವೇಷಧಾರಿ ಮಕ್ಕಳ ಮಡಿಕೆ ಒಡೆಯುವ ಸ್ಪರ್ಧೆ, ಮಕ್ಕಳಿಗೆ ಹಾಗೂ ಮಾತೆಯರಿಗೆ ಮತ್ತು ಪುರುಷರಿಗೆ ಕಣ್ಣಿಗೆ ಬಟ್ಟೆ ಕಟ್ಟಿ ಮಡಿಕೆ ಒಡೆಯುವ ಸ್ಪರ್ಧೆ ಗಳು ಉತ್ಸಾಹಭರಿತವಾಗಿ ನಡೆಯಿತು. ಶ್ರೀ ಕೃಷ್ಣ ಜನ್ಮಾಷ್ಠಮಿಯ ಅಂಗವಾಗಿ ನಡೆಸಲಾದ ಕೃಷ್ಣನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಿಗೆ, ಮಾತೆಯರಿಗೆ ನಡೆಸಲಾದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್