ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Featured image
Leaf
Leaf

ಪುತ್ತೂರು: ದಿನಾಂಕ 13.08.2013ರಂದು ಸರಸ್ವತಿ ವಿದ್ಯಾಲಯ ಕಡಬದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ನಮ್ಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ರತನ್ (14 ವರ್ಷದ ಒಳಗಿನ ಬಾಲಕರು) ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ ಮತ್ತು 9ನೇ ತರಗತಿಯ ಆಶಿಷ್ ಕುಮಾರ್.ಎಸ್.ಕೆ (17 ವರ್ಷದ ಒಳಗಿನ ಬಾಲಕರು) ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾನೆ.

Leave a Reply

Your email address will not be published. Required fields are marked *

Related News

News
08/02/2025

ವಿವೇಕ ಜಯಂತಿ ಆಚರಣೆ-2025 ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯ ರೂಪ ಶಿಷ್ಯರು – ಡಾ. ಜಿ.ಬಿ ಹರೀಶ್.

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ
News
11/01/2025

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಕಸಿತ ಭಾರತ – ವೀರ ಸಾವರ್ಕರ್ ಕಾರ್ಯಕ್ರಮದಲ್ಲಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ
News
11/01/2025

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ